Monthly Archive: August 2021
ಕುವೆಂಪು ಎಂಬ ಕಾವ್ಯನಾಮದಿಂದ ಪ್ರಸಿದ್ಧರಾದ ಕುಪ್ಪಳಿ ವೆಂಕಟಪ್ಪನವರ ಮಗ ಪುಟ್ಟಪ್ಪನವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ೨೯ನೇ ಡಿಸೆಂಬರ್ ೧೯೦೪ರಂದು ಜನಿಸಿದರು. ಇವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಯನ ಸಂಸ್ಥೆಯ ಸಂಸ್ಥಾಪಕರಾಗಿ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದರು....
ಕನ್ನಡದ ರತ್ನತ್ರಯರಲ್ಲಿ ಒಬ್ಬನೆಂದೂ, ಕವಿಚಿಕ್ರವರ್ತಿಯೆಂದೂ ಪರಿಗಣಿತನಾದ ಮಹಾಕವಿ ರನ್ನನ ಪ್ರಸಿದ್ದಿ ನೆಲೆನಿಂತಿರುವುದು ‘ಸಾಹಸಭೀಮವಿಜಯ‘ ಎಂಬ ಕೃತಿಯಿಂದಲೆ ಎನ್ನಬಹುದು. ರನ್ನ ಕವಿಯು ತನ್ನ ರಚನೆಗಳಾದ ‘ಅಜಿತಪುರಾಣ’ ದಲ್ಲಿಯೂ “ಗದಾಯುದ್ಧ’ದಲ್ಲಿಯೂ ತಿಳಿಸಿರುವ ಅಂಶಗಳನ್ನು ಕ್ರೋಡೀಕರಿಸಿ ನಾವು ಅವನ ಜೀವನವನ್ನು ಹೀಗೆ ಚಿತ್ರಿಸಿಕೊಳ್ಳಬಹುದು. ಈಗ ಮುಧೋಳವೆಂದು ಹೆಸರಾದ ಮುದುವೊಳಲು ಎಂಬ ಊರಲ್ಲಿದ್ದ...
ಭಾಷೆ ಭಾಷೆ ಒಂದು ಸಂವಹನ ಮಾಧ್ಯಮ. ಅದು ಮಾತು ಮತ್ತು ಬರಹ ರೂಪದಲ್ಲಿ ಅಭಿವ್ಯಕ್ತವಾಗುತ್ತದೆ. ಮಾತು ಅಮೂರ್ತ ರೂಪ, ಬರಹ ಮೂರ್ತರೂಪ. ಇದನ್ನು ಶ್ರವಣ, ಚಾಕ್ಷುಷ ಎಂದು ಪರಿಗಣಿಸಲಾಗಿದೆ. ಮಾತಿನ ಸಾಂಕೇತಿಕ ರೂಪವೇ ಬರಹ. ಭಾಷೆ ನಮ್ಮ ಸುತ್ತಮುತ್ತಲಿನವರೊಡನೆ ವ್ಯವಹರಿಸುವುದಕ್ಕೆ ಮತ್ತು ವಿಚಾರ ವಿನಿಮಯ ಮಾಡುವುದಕ್ಕೆ ಒಂದು...