Category: ಕನ್ನಡ ಮಾಧ್ಯಮ

ಕನ್ನಡ ವ್ಯಾಕರಣ – ವಿಭಕ್ತಿ ಪ್ರತ್ಯಯಗಳು

ನಾಮಪ್ರಕೃತಿಗಳ ಮುಂದೆ ಸೇರಿ, ಬೇರೆಬೇರೆ ಅರ್ಥವನ್ನುಂಟು ಮಾಡುವ ಉ, ಅನ್ನು, ಇಂದ ಗೆ, ಕೆ ದೆಸೆಯಿಂದ, ಅ, ಅಲ್ಲಿ, ಇತ್ಯಾದಿಗಳಿಗೆ ವಿಭಕ್ತಿ ಪ್ರತ್ಯಯಗಳು ಎನ್ನುವರು. ನಾಮಪ್ರಕೃತಿಗಳ ಮುಂದೆ ಸೇರಿ, ಬೇರೆಬೇರೆ ಅರ್ಥವನ್ನುಂಟು ಮಾಡುವ ಉ, ಅನ್ನು, ಇಂದ ಗೆ, ಕೆ ದೆಸೆಯಿಂದ, ಅ, ಅಲ್ಲಿ, ಇತ್ಯಾದಿಗಳಿಗೆ ವಿಭಕ್ತಿ...

ಕನ್ನಡ ವ್ಯಾಕರಣ – ಅಲಂಕಾರ

ಅಲಂಕಾರ ಮನುಷ್ಯ ತನ್ನ ದೇಹದ ಸೌಂರ‍್ಯವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ವೈವಿಧ್ಯಪೂರ್ಣ ಬಟ್ಟೆ, ಆಭರಣ ಇತ್ಯಾದಿ ಸೌಂದರ್ಯ ಸಾಧನಗಳನ್ನು ಬಳಸುತ್ತಾನೆ. ಹೀಗೆ ಅಲಂಕಾರ ಮಾಡಿಕೊಂಡ ವ್ಯಕ್ತಿ ಇತರರಿಂದ ಆಕರ್ಷಿಸಲ್ಪಡುತ್ತಾನೆ. ದೇಹದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಅಲಂಕಾರ ಮಾಡಿಕೊಂಡಂತೆ ಮನುಷ್ಯ ತನ್ನ ಮಾತೂ ಇತರರಿಗೆ ಇಂಪಾಗಿ ಕೇಳುವಂತೆ ಮಾಡುವ ಸಲುವಾಗಿ ಚಮತ್ಕಾರದಿಂದ...

ರಾಷ್ತ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪ

ರಾಷ್ತ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪನವರು ೧೯೨೬ ನೇ ಇಸವಿ ಫೆಬ್ರವರಿ ೭ನೇ ತಾರೀಖು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಈಸೂರಿನಲ್ಲಿ ಜನಿಸಿದರು. ಇವರು ಮೈಸೂರು, ಬೆಂಗಳೂರು ಮತ್ತು ಉಸ್ಮಾನಿಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ‘ಸಾಮಗಾನ’, ‘ಪ್ರೀತಿ...

ಕನ್ನಡ ವ್ಯಾಕರಣ – ಲೇಖನ ಚಿಹ್ನೆಗಳು

ಲೇಖನ ಚಿಹ್ನೆಗಳು ಬರವಣಿಗೆಯಲ್ಲಿ ಲೇಖನ ಚಿಹ್ನೆಗಳ ಪಾತ್ರ ಅತ್ಯಂತ ಪ್ರಮುಖವಾದುದು. ಲೇಖನ ಚಿಹ್ನೆಗಳಿಲ್ಲದ ಬರವಣಿಗೆಯು ಸ್ಪಷ್ಟಾರ್ಥವನ್ನು ಕೊಡದೆ ಅನೇಕ ತೊಡಕುಗಳಿಗೆ ಕಾರಣವಾಗುತ್ತದೆ. ಆದುದರಿಂದ ಲೇಖನ ಚಿಹ್ನೆಗಳ ಕಡೆಗೆ ಗಮನಕೊಡುವುದು ಆವಶ್ಯಕ. ಬರವಣಿಗೆಯಲ್ಲಿ ಲೇಖನ ಚಿಹ್ನೆಗಳನ್ನು ಉಪಯೋಗಿಸುವುದರಿಂದ ಬರವಣಿಗೆಗೊಂಡು ಬೆಲೆ ಬರುತ್ತದೆ. ೧. ಪೂರ್ಣವಿರಾಮ-(.) ಒಂದು ಪೂರ್ಣಕ್ರಿಯೆಯಿಂದ ಕೂಡಿದ...

ಕೋಟ ಶಿವರಾಮ ಕಾರಂತರು

ಕೋಟ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟ ಎಂಬಲ್ಲಿ ಅಕ್ಟೋಬರ್ ೧೦, ೧೯೦೨ ರಲ್ಲಿ ಜನಿಸಿದರು. ‘ಮರಳಿ ಮಣ್ಣಿಗೆ’, ‘ಅಳಿದ ಮೇಲೆ’, ‘ಬೆಟ್ಟದ ಜೀವ’ ‘ಸರಸಮ್ಮನ ಸಮಾಧಿ’, ‘ನಾವು ಕಟ್ಟಿದ ಸ್ವರ್ಗ’, ‘ಚಿಗುರಿದ ಕನಸು’, ‘ಅಭುವಿನಿಂದ ಬರಾಮಕ್ಕೆ’, ‘ಹುಚ್ಚು ಮನಸಿನ ಹತ್ತು ಮುಖಗಳು’, ‘ಮೈಮನಗಳ...

ಕನ್ನಡ ವ್ಯಾಕರಣ – ಛಂದಸ್ಸು

ಕನ್ನಡ ವ್ಯಾಕರಣ – ಛಂದಸ್ಸು

ಛಂದಸ್ಸು ಶುದ್ಧ ಹಾಗೂ ಅರ್ಥಪೂರ್ಣವಾಗಿ ಮಾತನಾಡಲು, ಬರೆಯಲು ವ್ಯಾಕರಣ ಶಾಸ್ತ್ರವು ಹೇಗೆ ಅಗತ್ಯವೋ ಹಾಗೆಯೇ ಪದ್ಯರಚನೆ ಮಾಡಲೂ ಕೆಲವು ನಿಯಮಗಳಿರುತ್ತವೆ. ಇಂತಹ ಪದ್ಯರಚನಾ ನಿಯಮವನ್ನು ಛಂದಸ್ಸು ಎಂದು ಕರೆಯಲಾಗಿದೆ. ಸುಮಾರು ಕ್ರಿ.ಶ. ೯೯೦ರಲ್ಲಿ ಇದ್ದ ಒಂದನೆಯ ನಾಗವರ್ಮ ಎಂಬವನು ಛಂದೋಂಬುಧಿ ಎಂಬ ಗ್ರಂಥದ ಮೂಲಕ ಈ ಶಾಸ್ತ್ರವನ್ನು...

ಕುವೆಂಪು

ಕನ್ನಡ ಕವಿಗಳು – ಕುವೆಂಪು

ಕುವೆಂಪು ಎಂಬ ಕಾವ್ಯನಾಮದಿಂದ ಪ್ರಸಿದ್ಧರಾದ ಕುಪ್ಪಳಿ ವೆಂಕಟಪ್ಪನವರ ಮಗ ಪುಟ್ಟಪ್ಪನವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ೨೯ನೇ ಡಿಸೆಂಬರ್ ೧೯೦೪ರಂದು ಜನಿಸಿದರು. ಇವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಯನ ಸಂಸ್ಥೆಯ ಸಂಸ್ಥಾಪಕರಾಗಿ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದರು....

ಕನ್ನಡ ಕವಿಗಳು – ರನ್ನ

ಕನ್ನಡದ ರತ್ನತ್ರಯರಲ್ಲಿ ಒಬ್ಬನೆಂದೂ, ಕವಿಚಿಕ್ರವರ್ತಿಯೆಂದೂ ಪರಿಗಣಿತನಾದ ಮಹಾಕವಿ ರನ್ನನ ಪ್ರಸಿದ್ದಿ ನೆಲೆನಿಂತಿರುವುದು ‘ಸಾಹಸಭೀಮವಿಜಯ‘ ಎಂಬ ಕೃತಿಯಿಂದಲೆ ಎನ್ನಬಹುದು. ರನ್ನ ಕವಿಯು ತನ್ನ ರಚನೆಗಳಾದ ‘ಅಜಿತಪುರಾಣ’ ದಲ್ಲಿಯೂ “ಗದಾಯುದ್ಧ’ದಲ್ಲಿಯೂ ತಿಳಿಸಿರುವ ಅಂಶಗಳನ್ನು ಕ್ರೋಡೀಕರಿಸಿ ನಾವು ಅವನ ಜೀವನವನ್ನು ಹೀಗೆ ಚಿತ್ರಿಸಿಕೊಳ್ಳಬಹುದು. ಈಗ ಮುಧೋಳವೆಂದು ಹೆಸರಾದ ಮುದುವೊಳಲು ಎಂಬ ಊರಲ್ಲಿದ್ದ...

ಕನ್ನಡ ವ್ಯಾಕರಣ – ವರ್ಣಮಾಲೆ

ಭಾಷೆ ಭಾಷೆ ಒಂದು ಸಂವಹನ ಮಾಧ್ಯಮ. ಅದು ಮಾತು ಮತ್ತು ಬರಹ ರೂಪದಲ್ಲಿ ಅಭಿವ್ಯಕ್ತವಾಗುತ್ತದೆ. ಮಾತು ಅಮೂರ್ತ ರೂಪ, ಬರಹ ಮೂರ್ತರೂಪ. ಇದನ್ನು ಶ್ರವಣ, ಚಾಕ್ಷುಷ ಎಂದು ಪರಿಗಣಿಸಲಾಗಿದೆ. ಮಾತಿನ ಸಾಂಕೇತಿಕ ರೂಪವೇ ಬರಹ. ಭಾಷೆ ನಮ್ಮ ಸುತ್ತಮುತ್ತಲಿನವರೊಡನೆ ವ್ಯವಹರಿಸುವುದಕ್ಕೆ ಮತ್ತು ವಿಚಾರ ವಿನಿಮಯ ಮಾಡುವುದಕ್ಕೆ ಒಂದು...