ಕನ್ನಡ

ಪಂಪ ಕೀರ್ತಿದೃಷ್ಟಿಯಿಂದ ಕರ್ನಾಟಕದ ಕವಿ. ಆದರೆ ಅಂತರ್ ಮೌಲ್ಯದ ದೃಷ್ಟಿಯಿಂದ ಅವನು ಜಗತ್ಕವಿ. ಷೇಕ್ಸ್‌ಪಿಯರಿಗೆ ಒದಗಿದ ಅಥವಾ ಷೇಕ್ಸ್‌ಪಿಯರನ ಇಂಗ್ಲೆಂಡಿಗೆ ಒದಗಿದಂಥ ಜಗತ್ತನ್ನೇ ಜಯಿಸುವ, ಆಳುವ ಒಂದು ಸಂದರ್ಭ ನಮ್ಮ ಕರ್ನಾಟಕಕ್ಕೆ ಒದಗಿದ್ದರೆ, ನಾವು ಆಗ ಕನ್ನಡವನ್ನು ಅಲ್ಲಿ ಅಧಿಕೃತ ಭಾಷೆ ಮಾಡಿ, ನಮ್ಮ ಪಂಪ ರನ್ನ ಇವರನ್ನೆಲ್ಲ ಅಲ್ಲಿ ಮೆರೆದಿದ್ದರೆ, ನಮ್ಮ ವಿಮರ್ಶೆಗಳನ್ನೆಲ್ಲ ಬ್ರಾಡ್ಲೆ ಅವರೆಲ್ಲ ಬರೆದಹಾಗೆ ನಾವೂ ಬರೆದು ಮಾಡಿದ್ದರೆ, ಆಗ ಪಂಪನೂ ಕೀರ್ತಿದೃಷ್ಟಿಯಿಂದಲೂ ಜಗತ್ಕವಿಯೇ ಆಗಿಬಿಡುತ್ತಿದ್ದ.

ಕುವೆಂಪು

NATURAL RESOURCES

Do you know? March 21st is observed as World Forest Day. Think : Why do we have to observe World […]

ನಾಟಕ ಕಲೆಯ ಇತಿಹಾಸ – ನಾಟಕಪ್ರಪಂಚ ಮತ್ತು ನಾಟಕ ಪ್ರೇಮಿಗಳು

ಎ . ಆರ್ . ಕೃಷ್ಣಶಾಸ್ತ್ರಿ, ಎಂ. ಎ . ಅವರ “ಸಂಸ್ಕೃತ ನಾಟಕ” – (೧೯೩೭) ಪುಸ್ತಕದಿಂದ ಸಂಗ್ರಹಿಸಿದ್ದು ನಾಟಕಪ್ರಪಂಚ ಮತ್ತು ನಾಟಕ ಪ್ರೇಮಿಗಳು ನಾಟಕಪ್ರೇಮಿಗಳು […]

ಭವಭೂತಿ – ಕವಿ ಪರಿಚಯ

ಭವಭೂತಿ ಸುಮಾರು 7ನೆಯ ಶತಮಾನದ ಅಂತ್ಯ, 8ನೆಯ ಶತಮಾನದ ಆರಂಭದಲ್ಲಿದ್ದ ಪ್ರಸಿದ್ಧ ಸಂಸ್ಕೃತ ನಾಟಕಕಾರ. ಈತನ ನಾಟಕಗಳು ತಮ್ಮ ಭಾವನಾತ್ಮಕತೆ, ಶೈಲಿ, ಮತ್ತು ಪಾತ್ರನಿರ್ವಹಣೆಯಿಂದಾಗಿ ಪ್ರಸಿದ್ಧವಾಗಿವೆ. ಭವಭೂತಿಯ […]

ಸಂಸ್ಕೃತ ಕವಿಗಳು ಮತ್ತು ಅವರ ಪ್ರಸಿದ್ಧ ಕೃತಿಗಳು /ಗ್ರಂಥಗಳು

ಪ್ರಾಚೀನ ಸಂಸ್ಕೃತ ಸಾಹಿತ್ಯವು ವಿಶ್ವದ ಅತ್ಯಂತ ಶ್ರೀಮಂತ ಮತ್ತು ವೈವಿಧ್ಯಮಯ ಸಾಹಿತ್ಯಗಳಲ್ಲಿ ಒಂದಾಗಿದೆ. ಇದು ಅನೇಕ ಪ್ರತಿಭಾವಂತ ಕವಿಗಳನ್ನು ಉತ್ಪಾದಿಸಿದೆ, ಅವರ ಕೃತಿಗಳು ಶತಮಾನಗಳಿಂದಲೂ ಜನಪ್ರಿಯವಾಗಿವೆ ಮತ್ತು […]

Science and Scientists

A Transaltion of an article from N. K. Narasimhamurthy’s Kannada book ‘ Vijnanavu vijnanigalu(1938) ‘ Vignanamekam Nijakarma Bedha!Vibhinna chittirbahudhabhyupetam ॥ Before reading the stories […]

ವಿಜ್ಞಾನವೂ ವಿಜ್ಞಾನಿಗಳೂ

ಎನ್‌. ಕೆ. ನರಸಿಂಹಮೂರ್ತಿಯವರ ‘ವಿಜ್ಞಾನಿಗಳ ಕಥೆಗಳು (1938) ‘ ಪುಸ್ತಕದಿಂದ ಆರಿಸಿದ ಲೇಖನ ವಿಜ್ಞಾನಮೇಕಂ ನಿಜಕರ್ಮ ಭೇದ!ವಿಭಿನ್ನ ಚಿತ್ತೈರ್ಬಹುಧಾಭ್ಯುಪೇತಂ ॥ ವಿಜ್ಞಾನಿಗಳ ಕಥೆಗಳನ್ನು ಓದುವ ಮೊದಲು ವಿಜ್ಞಾನವೆಂದರೇನು, […]

ಕನ್ನಡ ಪುಟ