ಕನ್ನಡ

ಪಂಪ ಕೀರ್ತಿದೃಷ್ಟಿಯಿಂದ ಕರ್ನಾಟಕದ ಕವಿ. ಆದರೆ ಅಂತರ್ ಮೌಲ್ಯದ ದೃಷ್ಟಿಯಿಂದ ಅವನು ಜಗತ್ಕವಿ. ಷೇಕ್ಸ್‌ಪಿಯರಿಗೆ ಒದಗಿದ ಅಥವಾ ಷೇಕ್ಸ್‌ಪಿಯರನ ಇಂಗ್ಲೆಂಡಿಗೆ ಒದಗಿದಂಥ ಜಗತ್ತನ್ನೇ ಜಯಿಸುವ, ಆಳುವ ಒಂದು ಸಂದರ್ಭ ನಮ್ಮ ಕರ್ನಾಟಕಕ್ಕೆ ಒದಗಿದ್ದರೆ, ನಾವು ಆಗ ಕನ್ನಡವನ್ನು ಅಲ್ಲಿ ಅಧಿಕೃತ ಭಾಷೆ ಮಾಡಿ, ನಮ್ಮ ಪಂಪ ರನ್ನ ಇವರನ್ನೆಲ್ಲ ಅಲ್ಲಿ ಮೆರೆದಿದ್ದರೆ, ನಮ್ಮ ವಿಮರ್ಶೆಗಳನ್ನೆಲ್ಲ ಬ್ರಾಡ್ಲೆ ಅವರೆಲ್ಲ ಬರೆದಹಾಗೆ ನಾವೂ ಬರೆದು ಮಾಡಿದ್ದರೆ, ಆಗ ಪಂಪನೂ ಕೀರ್ತಿದೃಷ್ಟಿಯಿಂದಲೂ ಜಗತ್ಕವಿಯೇ ಆಗಿಬಿಡುತ್ತಿದ್ದ.

ಕುವೆಂಪು

ಭಾರತದ ಭೌಗೋಳಿಕ ಸ್ಥಾನ : ನೀವು ತಿಳಿದುಕೊಳ್ಳಬೇಕಾದ 10 ಸಂಗತಿಗಳು

1. ಭಾರತವು ಏಷ್ಯಾದ ದಕ್ಷಿಣ ಭಾಗದಲ್ಲಿದೆ. 2. ಪಶ್ಚಿಮದಲ್ಲಿ ಪಾಕಿಸ್ತಾನ, ಉತ್ತರದಲ್ಲಿ ಚೀನಾ, ನೇಪಾಳ ಮತ್ತು ಭೂತಾನ್, ಪೂರ್ವದಲ್ಲಿ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಮತ್ತು ದಕ್ಷಿಣದಲ್ಲಿ ಶ್ರೀಲಂಕಾ […]

ಅರಿಸ್ಟಾಟಲ್: ವ್ಯಕ್ತಿ , ಚಿಂತಕ, ಶಿಕ್ಷಕ

ಅರಿಸ್ಟಾಟಲ್ ನ ವಿಚಾರಗಳು ಇಂದಿಗೂ ನಮ್ಮ ಜೀವನಕ್ಕೆ ಪ್ರಸ್ತುತವಾಗಿವೆ. ಉದಾಹರಣೆಗೆ, ನಾಲ್ಕು ಕಾರಣಗಳ ಬಗ್ಗೆ ಅವರ ಆಲೋಚನೆಗಳು ನಮ್ಮ ಸುತ್ತಲಿನ ಜಗತ್ತಿನಲ್ಲಿ ವಿಷಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು […]

ಕನ್ನಡ ಪುಟ