Knowledge has no beginning, Learning has no end ...
-ಕಯ್ಯಾರ ಕಿಞ್ಞಣ್ಣ ರೈ ಏರುತಿಹುದು ಹಾರುತಿಹುದುನೋಡು ನಮ್ಮ ಬಾವುಟತೋರುತಿಹುದು ಹೊಡೆದು ಹೊಡೆದುಬಾನಿನಗಲ ಪಟಪಟ || 1 || ಕೇಸರಿ ಬಿಳಿ ಹಸಿರು ಮೂರುಬಣ್ಣ ನಡುವೆ ಚಕ್ರವುಸತ್ಯ ಶಾಂತಿ ತ್ಯಾಗ ಮೂರ್ತಿಗಾಂಧಿ ಹಿಡಿದ ಚರಕವು || 2 || ಇಂತ ಧ್ವಜವು ನಮ್ಮ ಧ್ವಜವುನೋಡು ಹಾರುತಿರುವುದುಧ್ವಜದ ಭಕ್ತಿ ನಮ್ಮ...
ಚಂದಮಾಮ ಬಾರಯ್ಯ
ನಮ್ಮ ಮನೆಗೆ ಬಾರಯ್ಯ
ಹಾಲು ಸಕ್ಕರೆ ಕೂಡಿಸಿ ಕೊಡುವೆ
ಕುಡಿಯಲು ಬೆಳ್ಳಿಯ ಬಟ್ಟಲು ಕೊಡುವೆ
ಚಂದಿರನೇತಕೆ ಓಡುವನಮ್ಮ
ಮೋಡಕೆ ಹೆದರಿಹನೇ
ಬೆಳ್ಳಿಯ ಮೋಡದ ಅಲೆಗಳ ಕಂಡು
ಚಂದಿರ ಬೆದರಿಹನೇ
ಒಂದು ಎರಡುಬಾಳೆಲೆ ಹರಡು ಮೂರು ನಾಲ್ಕುಅನ್ನ ಹಾಕು ಐದು ಆರುಬೇಳೆ ಸಾರು ಏಳು ಎಂಟುಪಲ್ಯಕೆ ದಂಟು ಒಂಬತ್ತು ಹತ್ತುಎಲೆ ಮುದಿರೆತ್ತು ಒಂದರಿಂದ ಹತ್ತುಹೀಗಿತ್ತು ಊಟದ ಆಟವುಮುಗಿದಿತ್ತು ಕವಿ ಜಿ.ಪಿ. ರಾಜರತ್ನಂ
ನವಮಾಸ ಹೊತ್ತುನನ್ನನು ಹೆತ್ತುಸಾಕಿದ ತಾಯಿಗೆ ವಂದನೆ ಮೈಮುರಿ ದುಡಿದುನನ್ನನು ಸಲುಹಿಬೆಳೆಸಿದ ತಂದೆಗೆ ವಂದನೆ ವಿದ್ಯಾ ಬುದ್ಧಿಬಾಲ್ಯದಿ ಕಲಿಸಿಹರಸಿದ ಗುರುವಿಗೆ ವಂದನೆ ಬಗೆ ಬಗೆ ರೋಗವವಾಸಿ ಮಾಡುವವೈದ್ಯೆಗೆ ಮಾಡುವೆ ವಂದನೆ ನಿತ್ಯದಿ ದುಡಿದುಅನ್ನವ ನೀಡುವರೈತಗೆ ಮಾಡುವೆ ವಂದನೆ ನಾಡಿನ ರಕ್ಷಣೆನಿತ್ಯದಿ ಮಾಡುವಯೋಧಗೆ ಮಾಡುವೆ ವಂದನೆ ಎಲ್.ಕೆ.ಕಂಬಾರ
ವಿಂಧ್ಯ ಪರ್ವತಗಳು ಉತ್ತರ ಮತ್ತು ದಕ್ಷಿಣ ಭಾರತವನ್ನು ಪ್ರತ್ಯೇಕಿಸುತ್ತವೆ. ವಿಂಧ್ಯ ಪರ್ವತದ ದಕ್ಷಿಣ ಭಾಗದಿಂದ ಕನ್ಯಾಕುಮಾರಿಯವರೆಗಿನ ದೇಶವನ್ನು ದಕ್ಷಿಣ ಭಾರತ ಅಥವಾ ದಖನ್ ಪ್ರಾಂತ್ಯ ಎಂದು ಕರೆಯಲಾಗಿದೆ. ಶಾತವಾಹನರು, ಕದಂಬರು, ಗಂಗರು, ಚಾಲುಕ್ಯರು, ರಾಷ್ಟ್ರಕೂಟರು, ಪಲ್ಲವರು ಈ ಪ್ರದೇಶವನ್ನು ಆಳಿದವರಲ್ಲಿ ಪ್ರಮುಖರು.
Exercise Vocabulary Drona The archery teacher for both the Pandava and the Kaurava Princes prostrate Lie flat on the ground before a person to show respect Fawn Young deer Vow...
Kannada Summary Once upon a time, there was a king called Ulysses. He was ruling an island called Ithaca in Greece. They fought in the Trojan War, which lasted for ten years. Once the...
The exponents tells us that how many times the number should be multiplied. It is called the Exponential form. This is written like this: 109 Exponent Here 10 is the base and 9 is...
Kannada Summary Notes Which word in the first paragraph describes the manner of the girl when she saw the newspaper? Ans: The word Excitedly describes the manner of the girl when she saw the...